ಚನ್ನಪ್ಪ ಕಟ್ಟಿ ಅವರಿಗೆ ಬೆಸಗರಹಳ್ಳಿ ರಾಮಣ್ಣ ಪ್ರಶಸ್ತಿ



ಕನ್ನಡದ ಸಣ್ಣ ಕತೆಗಾರರಿಗೆ ಉತ್ತೇಜನ ನೀಡಲು ಪ್ರತಿ ವರ್ಷ ನೀಡುತ್ತಿರುವ ಡಾ. ಬೆಸಗರಹಳ್ಳಿ ರಾಮಣ್ಣ ಕಥಾ ಸಂಕಲನ 2019ರ ಪ್ರಶಸ್ತಿ ಚನ್ನಪ್ಪ ಕಟ್ಟಿ ಅವರ “ಏಕತಾರಿ” ಕಥಾ ಸಂಕಲನಕ್ಕೆ ಸಂದಿದೆ.

ಡಾ. ಎಸ್ ಜಿ ಸಿದ್ದರಾಮಯ್ಯ, ಅರುಣ್ ಜೋಳದ ಕೂಡ್ಲಗಿ ಮತ್ತು ವಿನಯಾ ವಕ್ಕುಂದ ಅವರುಗಳಿದ್ದ ಸಮಿತಿ ಈ ಕಥಾಸಂಕಲನವನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.


ಕಾಮೆಂಟ್‌ಗಳು

ಪ್ರಚಲಿತ ಪೋಸ್ಟ್‌ಗಳು